ಬ್ರೇಕಿಂಗ್ ನ್ಯೂಸ್
12-06-21 05:32 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 12: ಕೊರೊನಾ ಸೋಂಕಿನ ವಿರುದ್ಧ ಜನರನ್ನು ರಕ್ಷಣೆ ಮಾಡುತ್ತಾ ಕೊರೊನಾ ಎರಡನೇ ಅಲೆಯಲ್ಲಿ 719 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಮಾಹಿತಿ ನೀಡಿದೆ.
ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.

ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
The Indian Medical Association (IMA) on Saturday (June 12, 2021) said that 719 doctors died during the second wave of COVID-19 with most of them dying in Bihar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm