ಬ್ರೇಕಿಂಗ್ ನ್ಯೂಸ್
12-06-21 05:32 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 12: ಕೊರೊನಾ ಸೋಂಕಿನ ವಿರುದ್ಧ ಜನರನ್ನು ರಕ್ಷಣೆ ಮಾಡುತ್ತಾ ಕೊರೊನಾ ಎರಡನೇ ಅಲೆಯಲ್ಲಿ 719 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಮಾಹಿತಿ ನೀಡಿದೆ.
ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.
ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
The Indian Medical Association (IMA) on Saturday (June 12, 2021) said that 719 doctors died during the second wave of COVID-19 with most of them dying in Bihar.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm