ಬ್ರೇಕಿಂಗ್ ನ್ಯೂಸ್
12-06-21 05:32 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 12: ಕೊರೊನಾ ಸೋಂಕಿನ ವಿರುದ್ಧ ಜನರನ್ನು ರಕ್ಷಣೆ ಮಾಡುತ್ತಾ ಕೊರೊನಾ ಎರಡನೇ ಅಲೆಯಲ್ಲಿ 719 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಮಾಹಿತಿ ನೀಡಿದೆ.
ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.

ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
The Indian Medical Association (IMA) on Saturday (June 12, 2021) said that 719 doctors died during the second wave of COVID-19 with most of them dying in Bihar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm