ಬ್ರೇಕಿಂಗ್ ನ್ಯೂಸ್
13-06-21 12:50 pm Headline Karnataka News Network ದೇಶ - ವಿದೇಶ
ಹಾಂಗ್ಕಾಂಗ್, ಜೂನ್ 13: ಚೀನಾದ ಮಧ್ಯ ಭಾಗದ ವಸತಿ ಪ್ರದೇಶದಲ್ಲಿ ಅಡುಗೆ ಅನಿಲದ ಪೈಪ್ ಸ್ಫೋಟಗೊಂಡ ಪರಿಣಾಮ 12 ಮಂದಿ ಮೃತಪಟ್ಟಿದ್ದು 138 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ಸಿಸಿಟಿವಿ ಸುದ್ದಿ ಸಂಸ್ಥೆ ಭಾನುವಾರ ವರದಿ ಮಾಡಿದೆ.
ಹುಬೆ ಪ್ರಾಂತ್ಯದ ಶಿಯಾನ್ದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 11 ಗಂಟೆ ವೇಳೆಗೆ ಅಲ್ಲಿಂದ ಸುಮಾರು 144 ಜನರನ್ನು ಸ್ಥಳಾಂತರಿಸಲಾಗಿದೆ. ಈ ಸ್ಫೋಟದಿಂದಾಗಿ ಮಾರುಕಟ್ಟೆಯ ಕಟ್ಟಡವೊಂದು ಕುಸಿದಿದೆ’ ಎಂದು ವರದಿಯಾಗಿದೆ.

ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದ್ದು, ಅವರಿಗೆ ತುರ್ತು ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.
ಶಿಯಾನ್ ತರಕಾರಿ ಮಾರುಕಟ್ಟೆ ಬಳಿ ಸ್ಥಳೀಯ ಕಾಲಮಾನ 6.30 am (2230 UTC/GMT) ವೇಳೆಗೆ ಸ್ಫೋಟ ಸಂಭವಿಸಿದೆ ಸುದ್ದಿ ಸಂಸ್ಥೆ ಸಿಸಿಟಿವಿ ವರದಿ ಮಾಡಿದೆ.
ತರಕಾರಿ ಮಾರುಕಟ್ಟೆಗೆ ಹೊಂದಿಕೊಂಡಂತೆ ಅನೇಕ ಅಂಗಡಿ ಮಳಿಗೆಗಳಿಗೂ, ಸ್ಥಳೀಯ ನಿವಾಸಿಗಳು ಉಪಹಾರ ಸೇವಿಸುವ ವೇಳೆ ಭಾರಿ ಶಬ್ದದೊಂದಿಗೆ ಸ್ಫೋಟವಾಗಿದೆ ಎಂದು ಹಾಂಕಾಂಗ್ ಆಪ್ ಡೈಲಿ ಸುದ್ದಿಪತ್ರಿಕೆ ಪ್ರತ್ಯಕ್ಷದರ್ಶಿಯ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.
At least 12 people were killed in a huge gas explosion in central China on Sunday, state media reported. The blast took place at about 6:30 a.m. local time in the Zhangwan district of Shiyan city, in Hubei province, according to local authorities.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm