ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm