ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm