ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm