ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am