ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm