ಬ್ರೇಕಿಂಗ್ ನ್ಯೂಸ್
14-06-21 11:03 am Headline Karnataka News Network ದೇಶ - ವಿದೇಶ
ಟೆಲ್ ಅವಿವ್, ಜೂನ್ 14: ಇಸ್ರೇಲ್ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಇಸ್ರೇಲ್ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ.
ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.

ಹಾಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ತಮಗೆ ಅಧಿಕಾರದಲ್ಲಿ ಮುಂದುವರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ.
ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದಿದ್ದಾರೆ ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್. ಇಸ್ರೇಲ್ನ ಸಂಸತ್ ಹೊಸತಾಗಿ ರಚನೆಗೊಂಡಿರುವ ಸಮಿಶ್ರ ಸರ್ಕಾರಕ್ಕೆ ಅಂಗೀಕಾರ ನೀಡುವ ಸಾಧ್ಯತೆ ಬಹುತೇಕ ಹೆಚ್ಚಿದೆ ಎಂದು ಹೇಳಲಾಗಿತ್ತು. ಈಗ ಅದೇ ರೀತಿ ನಫ್ತಾಲಿ ಬೆನೆಟ್ ಇಸ್ರೇಲ್ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
Naftali Bennett was on Sunday sworn in as Israel's new Prime Minister, ending Benjamin Netanyahu's 12-year hold on power and the political uncertainty that gripped the Jewish nation for months after inconclusive elections.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm