ಬ್ರೇಕಿಂಗ್ ನ್ಯೂಸ್
15-06-21 01:03 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಜೂನ್ 15: 22 ವರ್ಷದ ಯುವಕ ಲಸಿಕೆಯ ಬಗ್ಗೆ ತಪ್ಪು ಕಲ್ಪನೆಗಳನ್ನು ಸೃಷ್ಟಿಸಿಕೊಂಡು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಶವಿ ಪ್ರಕಾಶ್ ಎಂದು ಗುರುತಿಸಲಾಗಿದೆ.
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಮೂಲದ ಶವಿ ಪ್ರಕಾಶ್ ಪೋಷಕರೊಂದಿಗೆ ತೆಲಂಗಾಣದ ಹೈದರಾಬಾದ್ಗೆ ಬಂದು ವಾಸವಿದ್ದು, ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಕೊರೊನಾ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಹೊಂದಿದ್ದ ಆತ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದ. ಪೋಷಕರು ಲಸಿಕೆ ಪಡೆಯುವಂತೆ ಬಲವಂತ ಮಾಡಿದ್ದು, ಮನೆಯಿಂದ ಹೊರ ಹೋದ ಪ್ರಕಾಶ್ ಕೀಟಿನಾಶಕ ಸೇವಿಸಿದ್ದಾನೆ

ಮೊನ್ನೆ ಶನಿವಾರ ರಾತ್ರಿಯಿಡೀ ಪೋಷಕರು ಮಗನನ್ನು ಹುಡುಕಿದ್ದು, ಭಾನುವಾರ ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ.
ಸಿಬ್ಬಂದಿಕೋವಿಡ್ ವ್ಯಾಕ್ಸಿನೇಷನ್ ಬಗ್ಗೆ ತೆಲಂಗಾಣ ಸರ್ಕಾರ ಮತ್ತು ಅಧಿಕಾರಿಗಳು ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರೂ ಅನೇಕರು ಹೀಗೆ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಇಟ್ಟುಕೊಂಡಿದ್ದಾರೆ.
Fear of Covid Vaccination 22-Year-Old Man to Commit Suicide in Hyderabad.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm