ಬ್ರೇಕಿಂಗ್ ನ್ಯೂಸ್
15-06-21 01:03 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಜೂನ್ 15: 22 ವರ್ಷದ ಯುವಕ ಲಸಿಕೆಯ ಬಗ್ಗೆ ತಪ್ಪು ಕಲ್ಪನೆಗಳನ್ನು ಸೃಷ್ಟಿಸಿಕೊಂಡು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಶವಿ ಪ್ರಕಾಶ್ ಎಂದು ಗುರುತಿಸಲಾಗಿದೆ.
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಮೂಲದ ಶವಿ ಪ್ರಕಾಶ್ ಪೋಷಕರೊಂದಿಗೆ ತೆಲಂಗಾಣದ ಹೈದರಾಬಾದ್ಗೆ ಬಂದು ವಾಸವಿದ್ದು, ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಕೊರೊನಾ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಹೊಂದಿದ್ದ ಆತ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದ. ಪೋಷಕರು ಲಸಿಕೆ ಪಡೆಯುವಂತೆ ಬಲವಂತ ಮಾಡಿದ್ದು, ಮನೆಯಿಂದ ಹೊರ ಹೋದ ಪ್ರಕಾಶ್ ಕೀಟಿನಾಶಕ ಸೇವಿಸಿದ್ದಾನೆ

ಮೊನ್ನೆ ಶನಿವಾರ ರಾತ್ರಿಯಿಡೀ ಪೋಷಕರು ಮಗನನ್ನು ಹುಡುಕಿದ್ದು, ಭಾನುವಾರ ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ.
ಸಿಬ್ಬಂದಿಕೋವಿಡ್ ವ್ಯಾಕ್ಸಿನೇಷನ್ ಬಗ್ಗೆ ತೆಲಂಗಾಣ ಸರ್ಕಾರ ಮತ್ತು ಅಧಿಕಾರಿಗಳು ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರೂ ಅನೇಕರು ಹೀಗೆ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಇಟ್ಟುಕೊಂಡಿದ್ದಾರೆ.
Fear of Covid Vaccination 22-Year-Old Man to Commit Suicide in Hyderabad.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am