ಬ್ರೇಕಿಂಗ್ ನ್ಯೂಸ್
15-06-21 01:03 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಜೂನ್ 15: 22 ವರ್ಷದ ಯುವಕ ಲಸಿಕೆಯ ಬಗ್ಗೆ ತಪ್ಪು ಕಲ್ಪನೆಗಳನ್ನು ಸೃಷ್ಟಿಸಿಕೊಂಡು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಶವಿ ಪ್ರಕಾಶ್ ಎಂದು ಗುರುತಿಸಲಾಗಿದೆ.
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಮೂಲದ ಶವಿ ಪ್ರಕಾಶ್ ಪೋಷಕರೊಂದಿಗೆ ತೆಲಂಗಾಣದ ಹೈದರಾಬಾದ್ಗೆ ಬಂದು ವಾಸವಿದ್ದು, ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಕೊರೊನಾ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಹೊಂದಿದ್ದ ಆತ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದ. ಪೋಷಕರು ಲಸಿಕೆ ಪಡೆಯುವಂತೆ ಬಲವಂತ ಮಾಡಿದ್ದು, ಮನೆಯಿಂದ ಹೊರ ಹೋದ ಪ್ರಕಾಶ್ ಕೀಟಿನಾಶಕ ಸೇವಿಸಿದ್ದಾನೆ

ಮೊನ್ನೆ ಶನಿವಾರ ರಾತ್ರಿಯಿಡೀ ಪೋಷಕರು ಮಗನನ್ನು ಹುಡುಕಿದ್ದು, ಭಾನುವಾರ ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ.
ಸಿಬ್ಬಂದಿಕೋವಿಡ್ ವ್ಯಾಕ್ಸಿನೇಷನ್ ಬಗ್ಗೆ ತೆಲಂಗಾಣ ಸರ್ಕಾರ ಮತ್ತು ಅಧಿಕಾರಿಗಳು ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರೂ ಅನೇಕರು ಹೀಗೆ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಇಟ್ಟುಕೊಂಡಿದ್ದಾರೆ.
Fear of Covid Vaccination 22-Year-Old Man to Commit Suicide in Hyderabad.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm