ಬ್ರೇಕಿಂಗ್ ನ್ಯೂಸ್
15-06-21 09:52 pm Headline Karnataka News Network ದೇಶ - ವಿದೇಶ
ದೋಹ (ಕತಾರ್), ಜೂನ್ 15: ಕರ್ನಾಟಕ ಸಂಘ ಕತಾರ್ ವತಿಯಿಂದ 'ವಿಶ್ವ ಪರಿಸರ ದಿನಾಚರಣೆಯನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಹೇಮಚಂದ್ರನ್, ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು.



ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲುಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು.
ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀದರ್ ರಾವ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಪರಿಸರ ದಿನದ ಪ್ರಯುಕ್ತ ಮಾವು, ಬೇವು ಮುಂತಾದ ಸಸಿಗಳನ್ನು ನೆಡಲಾಯ್ತು. ಒಳಾಂಗಣ ಕಾರ್ಯಕ್ರಮದಲ್ಲಿ ಪರಿಸರ ದಿನದ ಉದ್ದೇಶ, ಹಿನ್ನೆಲೆಯನ್ನು ವಿವರಿಸಲಾಯ್ತು.
Karnataka Sangha Qatar celebrates World Environment Day 2021 at Galfar Al Misnad located at Jery Al Samur Logistics Service premises. Mr. Baburajan, President Indian Cultural Center (ICC) presided as the Chief Guest for the occasion and Mr. Hemachandran Senior General Manager Infrastructure & Facility Management, Galfar Al Misnad was the Guest of Honor.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm