ಬ್ರೇಕಿಂಗ್ ನ್ಯೂಸ್
15-06-21 09:52 pm Headline Karnataka News Network ದೇಶ - ವಿದೇಶ
ದೋಹ (ಕತಾರ್), ಜೂನ್ 15: ಕರ್ನಾಟಕ ಸಂಘ ಕತಾರ್ ವತಿಯಿಂದ 'ವಿಶ್ವ ಪರಿಸರ ದಿನಾಚರಣೆಯನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಹೇಮಚಂದ್ರನ್, ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು.



ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲುಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು.
ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀದರ್ ರಾವ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಪರಿಸರ ದಿನದ ಪ್ರಯುಕ್ತ ಮಾವು, ಬೇವು ಮುಂತಾದ ಸಸಿಗಳನ್ನು ನೆಡಲಾಯ್ತು. ಒಳಾಂಗಣ ಕಾರ್ಯಕ್ರಮದಲ್ಲಿ ಪರಿಸರ ದಿನದ ಉದ್ದೇಶ, ಹಿನ್ನೆಲೆಯನ್ನು ವಿವರಿಸಲಾಯ್ತು.
Karnataka Sangha Qatar celebrates World Environment Day 2021 at Galfar Al Misnad located at Jery Al Samur Logistics Service premises. Mr. Baburajan, President Indian Cultural Center (ICC) presided as the Chief Guest for the occasion and Mr. Hemachandran Senior General Manager Infrastructure & Facility Management, Galfar Al Misnad was the Guest of Honor.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm