ಬ್ರೇಕಿಂಗ್ ನ್ಯೂಸ್
15-06-21 09:52 pm Headline Karnataka News Network ದೇಶ - ವಿದೇಶ
ದೋಹ (ಕತಾರ್), ಜೂನ್ 15: ಕರ್ನಾಟಕ ಸಂಘ ಕತಾರ್ ವತಿಯಿಂದ 'ವಿಶ್ವ ಪರಿಸರ ದಿನಾಚರಣೆಯನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಹೇಮಚಂದ್ರನ್, ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು.



ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲುಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು.
ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀದರ್ ರಾವ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಪರಿಸರ ದಿನದ ಪ್ರಯುಕ್ತ ಮಾವು, ಬೇವು ಮುಂತಾದ ಸಸಿಗಳನ್ನು ನೆಡಲಾಯ್ತು. ಒಳಾಂಗಣ ಕಾರ್ಯಕ್ರಮದಲ್ಲಿ ಪರಿಸರ ದಿನದ ಉದ್ದೇಶ, ಹಿನ್ನೆಲೆಯನ್ನು ವಿವರಿಸಲಾಯ್ತು.
Karnataka Sangha Qatar celebrates World Environment Day 2021 at Galfar Al Misnad located at Jery Al Samur Logistics Service premises. Mr. Baburajan, President Indian Cultural Center (ICC) presided as the Chief Guest for the occasion and Mr. Hemachandran Senior General Manager Infrastructure & Facility Management, Galfar Al Misnad was the Guest of Honor.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm