ಬ್ರೇಕಿಂಗ್ ನ್ಯೂಸ್
15-06-21 09:52 pm Headline Karnataka News Network ದೇಶ - ವಿದೇಶ
ದೋಹ (ಕತಾರ್), ಜೂನ್ 15: ಕರ್ನಾಟಕ ಸಂಘ ಕತಾರ್ ವತಿಯಿಂದ 'ವಿಶ್ವ ಪರಿಸರ ದಿನಾಚರಣೆಯನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಹೇಮಚಂದ್ರನ್, ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು.



ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲುಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು.
ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀದರ್ ರಾವ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಪರಿಸರ ದಿನದ ಪ್ರಯುಕ್ತ ಮಾವು, ಬೇವು ಮುಂತಾದ ಸಸಿಗಳನ್ನು ನೆಡಲಾಯ್ತು. ಒಳಾಂಗಣ ಕಾರ್ಯಕ್ರಮದಲ್ಲಿ ಪರಿಸರ ದಿನದ ಉದ್ದೇಶ, ಹಿನ್ನೆಲೆಯನ್ನು ವಿವರಿಸಲಾಯ್ತು.
Karnataka Sangha Qatar celebrates World Environment Day 2021 at Galfar Al Misnad located at Jery Al Samur Logistics Service premises. Mr. Baburajan, President Indian Cultural Center (ICC) presided as the Chief Guest for the occasion and Mr. Hemachandran Senior General Manager Infrastructure & Facility Management, Galfar Al Misnad was the Guest of Honor.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm