ಬ್ರೇಕಿಂಗ್ ನ್ಯೂಸ್
15-06-21 09:52 pm Headline Karnataka News Network ದೇಶ - ವಿದೇಶ
ದೋಹ (ಕತಾರ್), ಜೂನ್ 15: ಕರ್ನಾಟಕ ಸಂಘ ಕತಾರ್ ವತಿಯಿಂದ 'ವಿಶ್ವ ಪರಿಸರ ದಿನಾಚರಣೆಯನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಹೇಮಚಂದ್ರನ್, ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು.
ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲುಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು.
ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀದರ್ ರಾವ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಪರಿಸರ ದಿನದ ಪ್ರಯುಕ್ತ ಮಾವು, ಬೇವು ಮುಂತಾದ ಸಸಿಗಳನ್ನು ನೆಡಲಾಯ್ತು. ಒಳಾಂಗಣ ಕಾರ್ಯಕ್ರಮದಲ್ಲಿ ಪರಿಸರ ದಿನದ ಉದ್ದೇಶ, ಹಿನ್ನೆಲೆಯನ್ನು ವಿವರಿಸಲಾಯ್ತು.
Karnataka Sangha Qatar celebrates World Environment Day 2021 at Galfar Al Misnad located at Jery Al Samur Logistics Service premises. Mr. Baburajan, President Indian Cultural Center (ICC) presided as the Chief Guest for the occasion and Mr. Hemachandran Senior General Manager Infrastructure & Facility Management, Galfar Al Misnad was the Guest of Honor.
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
25-04-25 07:43 pm
Mangalore Correspondent
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm