ಬ್ರೇಕಿಂಗ್ ನ್ಯೂಸ್
15-06-21 09:52 pm Headline Karnataka News Network ದೇಶ - ವಿದೇಶ
ದೋಹ (ಕತಾರ್), ಜೂನ್ 15: ಕರ್ನಾಟಕ ಸಂಘ ಕತಾರ್ ವತಿಯಿಂದ 'ವಿಶ್ವ ಪರಿಸರ ದಿನಾಚರಣೆಯನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಹೇಮಚಂದ್ರನ್, ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು.



ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲುಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು.
ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀದರ್ ರಾವ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಪರಿಸರ ದಿನದ ಪ್ರಯುಕ್ತ ಮಾವು, ಬೇವು ಮುಂತಾದ ಸಸಿಗಳನ್ನು ನೆಡಲಾಯ್ತು. ಒಳಾಂಗಣ ಕಾರ್ಯಕ್ರಮದಲ್ಲಿ ಪರಿಸರ ದಿನದ ಉದ್ದೇಶ, ಹಿನ್ನೆಲೆಯನ್ನು ವಿವರಿಸಲಾಯ್ತು.
Karnataka Sangha Qatar celebrates World Environment Day 2021 at Galfar Al Misnad located at Jery Al Samur Logistics Service premises. Mr. Baburajan, President Indian Cultural Center (ICC) presided as the Chief Guest for the occasion and Mr. Hemachandran Senior General Manager Infrastructure & Facility Management, Galfar Al Misnad was the Guest of Honor.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm