ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
19-08-26 02:13 pm
HK News Staffer
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
19-08-26 08:40 pm
HK News Staffer
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
19-08-26 07:25 pm
HK News Staffer
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm