ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm