ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm