ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm