ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm