ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm