ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm