ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm