ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am