ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm