ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm