ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.



ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am