ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm