ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm