ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.
ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm