ಬ್ರೇಕಿಂಗ್ ನ್ಯೂಸ್
19-06-21 12:49 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 19: ಕಂಟೇನರ್ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ನಡೆದಿದೆ. ಅದರಲ್ಲಿದ್ದ ಸುಮಾರು 70 ಲಕ್ಷ ಮೌಲ್ಯದ ವಸ್ತುಗಳನ್ನು ಗ್ರಾಮಸ್ಥರು ಹಾಗೂ ದಾರಿಹೋಕರು ಲೂಟಿ ಹೊಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಲ್ಟಿಯಾದ ಟ್ರಕ್ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿ ಟಿವಿಗಳು, ಬೊಂಬೆಗಳು ಹಾಗೂ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಟ್ರಕ್ನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಜನರು ವಾಪಸ್ ತಂದುಕೊಡಿ ಎಂದು ಹೇಳಿದ್ದರು. ಪೊಲೀಸ್ ತಂಡಗಳು ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದು, ಜನರು ತಾವು ತೆಗೆದುಕೊಂಡು ಹೋಗಿರುವ ವಸ್ತುಗಳನ್ನು ಹಿಂಪಡೆಯಲು ಹರಸಾಹಸಪಟ್ಟರು.




ವಾಶಿ ತಹಶಿಲ್ನ ತೆರ್ಕೆಡಾದ ಲಕ್ಷ್ಮಿ ಪಾರ್ದಿ ಪೆಡಿ ಬಳಿ ಸೋಲಾಪುರ-ರಂಗಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇನ್ನೂ ಕೆಲವರು ಕಂಟೇನರ್ನ ಬಾಗಿಲು ತೆರೆಯಲು ಯತ್ನಿಸಿದರು. ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಜನರು ಕದ್ದೊಯ್ದಿರುವ ವಸ್ತುಗಳನ್ನು ಮರಳಿ ಪಡೆಯಲು ಯತ್ನಿಸಿದರು.
ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದರು. ಪೊಲೀಸರ ಮನವಿ ಬಳಿಕ ಕೆಲವು ಜನರು ಮಾತ್ರ ತಾವು ತೆಗೆದುಕೊಂಡು ಹೋಗಿದ್ದ ವಸ್ತುಗಳನ್ನು ವಾಪಸ್ ತಂದುಕೊಟ್ಟರು. ಆದರೆ ಇನ್ನೂ ಕೆಲವರು ತಂದುಕೊಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Goods, including phones, computers, LEDs, worth over ₹ 70 lakh were looted allegedly by villagers and passersby after a container truck overturned Maharashtra's Osmanabad.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm