ಬ್ರೇಕಿಂಗ್ ನ್ಯೂಸ್
01-09-20 07:02 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ 1 ರೂ. ದಂಡ ವಿಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಮಾತನಾಡಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಗೌರವಯುತವಾಗಿ ದಂಡವನ್ನು ಪಾವತಿಸುವುದಾಗಿ ಹೇಳಿದ್ದಾರೆ.
ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ನನ್ನ ವಕೀಲ ಮತ್ತು ಹಿರಿಯ ಸಹೋದ್ಯೋಗಿ ರಾಜೀವ್ ಧವನ್ 1 ರೂ. ನೀಡಿದ್ದಾರೆ. ನನ್ನ ಟ್ವೀಟ್ ಗಳು ಸುಪ್ರೀಂ ಕೋರ್ಟನ್ನು ಅಗೌರವಗೊಳಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಇದು ವಾಕ್ ಸ್ವಾತಂತ್ರ್ಯಕ್ಕೆ ಅಭೂತಪೂರ್ವ ಗಳಿಗೆಯಾಗಿದೆ ಮತ್ತು ಅನ್ಯಾಯದ ವಿರುದ್ಧ ಮಾತನಾಡಲು ಹಲವರನ್ನು ಪ್ರೇರೇಪಿಸಿದೆ ಎಂದು ಭಾವಿಸುತ್ತೇನೆ. ನಾನು ಮರು ಪರಿಶೀಲನೆಗೆ ಸಲ್ಲಿಸುವ ಹಕ್ಕನ್ನು ಉಳಿಸಿಕೊಂಡಿದ್ದೇನೆ” ಎಂದು ತಿಳಿಸಿದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm