ಬ್ರೇಕಿಂಗ್ ನ್ಯೂಸ್
01-09-20 07:02 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ 1 ರೂ. ದಂಡ ವಿಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಮಾತನಾಡಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಗೌರವಯುತವಾಗಿ ದಂಡವನ್ನು ಪಾವತಿಸುವುದಾಗಿ ಹೇಳಿದ್ದಾರೆ.
ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ನನ್ನ ವಕೀಲ ಮತ್ತು ಹಿರಿಯ ಸಹೋದ್ಯೋಗಿ ರಾಜೀವ್ ಧವನ್ 1 ರೂ. ನೀಡಿದ್ದಾರೆ. ನನ್ನ ಟ್ವೀಟ್ ಗಳು ಸುಪ್ರೀಂ ಕೋರ್ಟನ್ನು ಅಗೌರವಗೊಳಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಇದು ವಾಕ್ ಸ್ವಾತಂತ್ರ್ಯಕ್ಕೆ ಅಭೂತಪೂರ್ವ ಗಳಿಗೆಯಾಗಿದೆ ಮತ್ತು ಅನ್ಯಾಯದ ವಿರುದ್ಧ ಮಾತನಾಡಲು ಹಲವರನ್ನು ಪ್ರೇರೇಪಿಸಿದೆ ಎಂದು ಭಾವಿಸುತ್ತೇನೆ. ನಾನು ಮರು ಪರಿಶೀಲನೆಗೆ ಸಲ್ಲಿಸುವ ಹಕ್ಕನ್ನು ಉಳಿಸಿಕೊಂಡಿದ್ದೇನೆ” ಎಂದು ತಿಳಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm