ಬ್ರೇಕಿಂಗ್ ನ್ಯೂಸ್
23-06-21 05:10 pm Headline Karnataka News Network ದೇಶ - ವಿದೇಶ
ಉಜ್ಜೈನಿ, ಜೂನ್ 23: ಕೊರೊನಾ ಲಸಿಕೆ ಪಡೆಯುವಂತೆ ಸರಕಾರ ಹೇಳುತ್ತಲೇ ಬಂದಿದೆ. ಆದರೆ, ಅದೆಷ್ಟೋ ಮಂದಿ ಲಸಿಕೆಯ ಬಗ್ಗೆ ಇನ್ನೂ ನಿರಾಸಕ್ತಿ ಹೊಂದಿದ್ದಾರೆ. ಆದರೆ, ಮಧ್ಯಪ್ರದೇಶದ ಉಜ್ಜೈನಿಯ ಜಿಲ್ಲಾಡಳಿತ ಈ ಬಗ್ಗೆ ಒಂದು ಹೆಜ್ಜೆ ಮುಂದಿಟ್ಟಿದೆ. ತಮ್ಮ ಜಿಲ್ಲೆಯಲ್ಲಿ ಇರುವ ಸರಕಾರಿ ಅಧಿಕಾರಿಗಳು, ನೌಕರರು ಇನ್ನು ಒಂದು ತಿಂಗಳ ಒಳಗೆ ಲಸಿಕೆ ಪಡೆಯದೇ ಇದ್ದಲ್ಲಿ ಮುಂದಿನ ತಿಂಗಳಿಂದ ವೇತನ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈ ರೀತಿಯ ವಿಚಿತ್ರ ಆದೇಶ ನೀಡುವ ಮೂಲಕ ಉಜ್ಜೈನಿ ಜಿಲ್ಲಾಧಿಕಾರಿ ಆಶಿಷ್ ಸಿಂಗ್ ಸುದ್ದಿಯಾಗಿದ್ದಾರೆ. ಸರಕಾರಿ ನೌಕರರು ಜುಲೈ 31ರ ಒಳಗೆ ಲಸಿಕೆ ಪಡೆದುಕೊಳ್ಳದಿದ್ದಲ್ಲಿ ಜುಲೈ ತಿಂಗಳ ವೇತನವನ್ನು ತಡೆಹಿಡಿಯಲಾಗುವುದು. ಲಸಿಕೆ ಪ್ರಮಾಣ ಪತ್ರವನ್ನು ಪಡೆದ ಬಳಿಕವೇ ಈ ವೇತನ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.

ಉಜ್ಜೈನಿ ಜಿಲ್ಲೆಯಲ್ಲಿ ಶೇಕಡಾವಾರು ಲಸಿಕೆ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಧಿಕಾರಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಲಸಿಕೆಯನ್ನು ಪಡೆಯುವಂತೆ ಜನರಿಗೆ ಪ್ರೇರಣೆ ನೀಡಬಹುದೇ ವಿನಾ ಕಡ್ಡಾಯ ಮಾಡುವಂತಿಲ್ಲ. ಹೀಗಾಗಿ ಲಸಿಕಾ ಪ್ರಮಾಣ ಹೆಚ್ಚಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಮೊದಲಿಗೆ ಸರಕಾರಿ ಅಧಿಕಾರಿಗಳು ಲಸಿಕೆ ಪಡೆದು ಮಾದರಿಯಾಗಿ ಅನ್ನುವ ಕಾರಣಕ್ಕಾಗಿ ಟಾಸ್ಕ್ ಕೊಟ್ಟಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಜಿಲ್ಲಾ ಖಜಾನೆ ಅಧಿಕಾರಿ ಸರಕಾರಿ ನೌಕರರು ಲಸಿಕೆ ಪಡೆದಿರುವುದನ್ನು ದೃಢಪಡಿಸಿದ ಬಳಿಕವೇ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.
The order said salaries of government employees will not be disbursed if they fail to get vaccinated till July 31. The salaries of employees for July will be credited only after producing the vaccination certificate, a district official said.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm