ಬ್ರೇಕಿಂಗ್ ನ್ಯೂಸ್
23-06-21 05:10 pm Headline Karnataka News Network ದೇಶ - ವಿದೇಶ
ಉಜ್ಜೈನಿ, ಜೂನ್ 23: ಕೊರೊನಾ ಲಸಿಕೆ ಪಡೆಯುವಂತೆ ಸರಕಾರ ಹೇಳುತ್ತಲೇ ಬಂದಿದೆ. ಆದರೆ, ಅದೆಷ್ಟೋ ಮಂದಿ ಲಸಿಕೆಯ ಬಗ್ಗೆ ಇನ್ನೂ ನಿರಾಸಕ್ತಿ ಹೊಂದಿದ್ದಾರೆ. ಆದರೆ, ಮಧ್ಯಪ್ರದೇಶದ ಉಜ್ಜೈನಿಯ ಜಿಲ್ಲಾಡಳಿತ ಈ ಬಗ್ಗೆ ಒಂದು ಹೆಜ್ಜೆ ಮುಂದಿಟ್ಟಿದೆ. ತಮ್ಮ ಜಿಲ್ಲೆಯಲ್ಲಿ ಇರುವ ಸರಕಾರಿ ಅಧಿಕಾರಿಗಳು, ನೌಕರರು ಇನ್ನು ಒಂದು ತಿಂಗಳ ಒಳಗೆ ಲಸಿಕೆ ಪಡೆಯದೇ ಇದ್ದಲ್ಲಿ ಮುಂದಿನ ತಿಂಗಳಿಂದ ವೇತನ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈ ರೀತಿಯ ವಿಚಿತ್ರ ಆದೇಶ ನೀಡುವ ಮೂಲಕ ಉಜ್ಜೈನಿ ಜಿಲ್ಲಾಧಿಕಾರಿ ಆಶಿಷ್ ಸಿಂಗ್ ಸುದ್ದಿಯಾಗಿದ್ದಾರೆ. ಸರಕಾರಿ ನೌಕರರು ಜುಲೈ 31ರ ಒಳಗೆ ಲಸಿಕೆ ಪಡೆದುಕೊಳ್ಳದಿದ್ದಲ್ಲಿ ಜುಲೈ ತಿಂಗಳ ವೇತನವನ್ನು ತಡೆಹಿಡಿಯಲಾಗುವುದು. ಲಸಿಕೆ ಪ್ರಮಾಣ ಪತ್ರವನ್ನು ಪಡೆದ ಬಳಿಕವೇ ಈ ವೇತನ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಉಜ್ಜೈನಿ ಜಿಲ್ಲೆಯಲ್ಲಿ ಶೇಕಡಾವಾರು ಲಸಿಕೆ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಧಿಕಾರಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಲಸಿಕೆಯನ್ನು ಪಡೆಯುವಂತೆ ಜನರಿಗೆ ಪ್ರೇರಣೆ ನೀಡಬಹುದೇ ವಿನಾ ಕಡ್ಡಾಯ ಮಾಡುವಂತಿಲ್ಲ. ಹೀಗಾಗಿ ಲಸಿಕಾ ಪ್ರಮಾಣ ಹೆಚ್ಚಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಮೊದಲಿಗೆ ಸರಕಾರಿ ಅಧಿಕಾರಿಗಳು ಲಸಿಕೆ ಪಡೆದು ಮಾದರಿಯಾಗಿ ಅನ್ನುವ ಕಾರಣಕ್ಕಾಗಿ ಟಾಸ್ಕ್ ಕೊಟ್ಟಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಜಿಲ್ಲಾ ಖಜಾನೆ ಅಧಿಕಾರಿ ಸರಕಾರಿ ನೌಕರರು ಲಸಿಕೆ ಪಡೆದಿರುವುದನ್ನು ದೃಢಪಡಿಸಿದ ಬಳಿಕವೇ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.
The order said salaries of government employees will not be disbursed if they fail to get vaccinated till July 31. The salaries of employees for July will be credited only after producing the vaccination certificate, a district official said.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm