ಬ್ರೇಕಿಂಗ್ ನ್ಯೂಸ್
23-06-21 05:10 pm Headline Karnataka News Network ದೇಶ - ವಿದೇಶ
ಉಜ್ಜೈನಿ, ಜೂನ್ 23: ಕೊರೊನಾ ಲಸಿಕೆ ಪಡೆಯುವಂತೆ ಸರಕಾರ ಹೇಳುತ್ತಲೇ ಬಂದಿದೆ. ಆದರೆ, ಅದೆಷ್ಟೋ ಮಂದಿ ಲಸಿಕೆಯ ಬಗ್ಗೆ ಇನ್ನೂ ನಿರಾಸಕ್ತಿ ಹೊಂದಿದ್ದಾರೆ. ಆದರೆ, ಮಧ್ಯಪ್ರದೇಶದ ಉಜ್ಜೈನಿಯ ಜಿಲ್ಲಾಡಳಿತ ಈ ಬಗ್ಗೆ ಒಂದು ಹೆಜ್ಜೆ ಮುಂದಿಟ್ಟಿದೆ. ತಮ್ಮ ಜಿಲ್ಲೆಯಲ್ಲಿ ಇರುವ ಸರಕಾರಿ ಅಧಿಕಾರಿಗಳು, ನೌಕರರು ಇನ್ನು ಒಂದು ತಿಂಗಳ ಒಳಗೆ ಲಸಿಕೆ ಪಡೆಯದೇ ಇದ್ದಲ್ಲಿ ಮುಂದಿನ ತಿಂಗಳಿಂದ ವೇತನ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈ ರೀತಿಯ ವಿಚಿತ್ರ ಆದೇಶ ನೀಡುವ ಮೂಲಕ ಉಜ್ಜೈನಿ ಜಿಲ್ಲಾಧಿಕಾರಿ ಆಶಿಷ್ ಸಿಂಗ್ ಸುದ್ದಿಯಾಗಿದ್ದಾರೆ. ಸರಕಾರಿ ನೌಕರರು ಜುಲೈ 31ರ ಒಳಗೆ ಲಸಿಕೆ ಪಡೆದುಕೊಳ್ಳದಿದ್ದಲ್ಲಿ ಜುಲೈ ತಿಂಗಳ ವೇತನವನ್ನು ತಡೆಹಿಡಿಯಲಾಗುವುದು. ಲಸಿಕೆ ಪ್ರಮಾಣ ಪತ್ರವನ್ನು ಪಡೆದ ಬಳಿಕವೇ ಈ ವೇತನ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.

ಉಜ್ಜೈನಿ ಜಿಲ್ಲೆಯಲ್ಲಿ ಶೇಕಡಾವಾರು ಲಸಿಕೆ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಧಿಕಾರಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಲಸಿಕೆಯನ್ನು ಪಡೆಯುವಂತೆ ಜನರಿಗೆ ಪ್ರೇರಣೆ ನೀಡಬಹುದೇ ವಿನಾ ಕಡ್ಡಾಯ ಮಾಡುವಂತಿಲ್ಲ. ಹೀಗಾಗಿ ಲಸಿಕಾ ಪ್ರಮಾಣ ಹೆಚ್ಚಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಮೊದಲಿಗೆ ಸರಕಾರಿ ಅಧಿಕಾರಿಗಳು ಲಸಿಕೆ ಪಡೆದು ಮಾದರಿಯಾಗಿ ಅನ್ನುವ ಕಾರಣಕ್ಕಾಗಿ ಟಾಸ್ಕ್ ಕೊಟ್ಟಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಜಿಲ್ಲಾ ಖಜಾನೆ ಅಧಿಕಾರಿ ಸರಕಾರಿ ನೌಕರರು ಲಸಿಕೆ ಪಡೆದಿರುವುದನ್ನು ದೃಢಪಡಿಸಿದ ಬಳಿಕವೇ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.
The order said salaries of government employees will not be disbursed if they fail to get vaccinated till July 31. The salaries of employees for July will be credited only after producing the vaccination certificate, a district official said.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am