ಬ್ರೇಕಿಂಗ್ ನ್ಯೂಸ್
23-06-21 05:10 pm Headline Karnataka News Network ದೇಶ - ವಿದೇಶ
ಉಜ್ಜೈನಿ, ಜೂನ್ 23: ಕೊರೊನಾ ಲಸಿಕೆ ಪಡೆಯುವಂತೆ ಸರಕಾರ ಹೇಳುತ್ತಲೇ ಬಂದಿದೆ. ಆದರೆ, ಅದೆಷ್ಟೋ ಮಂದಿ ಲಸಿಕೆಯ ಬಗ್ಗೆ ಇನ್ನೂ ನಿರಾಸಕ್ತಿ ಹೊಂದಿದ್ದಾರೆ. ಆದರೆ, ಮಧ್ಯಪ್ರದೇಶದ ಉಜ್ಜೈನಿಯ ಜಿಲ್ಲಾಡಳಿತ ಈ ಬಗ್ಗೆ ಒಂದು ಹೆಜ್ಜೆ ಮುಂದಿಟ್ಟಿದೆ. ತಮ್ಮ ಜಿಲ್ಲೆಯಲ್ಲಿ ಇರುವ ಸರಕಾರಿ ಅಧಿಕಾರಿಗಳು, ನೌಕರರು ಇನ್ನು ಒಂದು ತಿಂಗಳ ಒಳಗೆ ಲಸಿಕೆ ಪಡೆಯದೇ ಇದ್ದಲ್ಲಿ ಮುಂದಿನ ತಿಂಗಳಿಂದ ವೇತನ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈ ರೀತಿಯ ವಿಚಿತ್ರ ಆದೇಶ ನೀಡುವ ಮೂಲಕ ಉಜ್ಜೈನಿ ಜಿಲ್ಲಾಧಿಕಾರಿ ಆಶಿಷ್ ಸಿಂಗ್ ಸುದ್ದಿಯಾಗಿದ್ದಾರೆ. ಸರಕಾರಿ ನೌಕರರು ಜುಲೈ 31ರ ಒಳಗೆ ಲಸಿಕೆ ಪಡೆದುಕೊಳ್ಳದಿದ್ದಲ್ಲಿ ಜುಲೈ ತಿಂಗಳ ವೇತನವನ್ನು ತಡೆಹಿಡಿಯಲಾಗುವುದು. ಲಸಿಕೆ ಪ್ರಮಾಣ ಪತ್ರವನ್ನು ಪಡೆದ ಬಳಿಕವೇ ಈ ವೇತನ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.

ಉಜ್ಜೈನಿ ಜಿಲ್ಲೆಯಲ್ಲಿ ಶೇಕಡಾವಾರು ಲಸಿಕೆ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಧಿಕಾರಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಲಸಿಕೆಯನ್ನು ಪಡೆಯುವಂತೆ ಜನರಿಗೆ ಪ್ರೇರಣೆ ನೀಡಬಹುದೇ ವಿನಾ ಕಡ್ಡಾಯ ಮಾಡುವಂತಿಲ್ಲ. ಹೀಗಾಗಿ ಲಸಿಕಾ ಪ್ರಮಾಣ ಹೆಚ್ಚಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಮೊದಲಿಗೆ ಸರಕಾರಿ ಅಧಿಕಾರಿಗಳು ಲಸಿಕೆ ಪಡೆದು ಮಾದರಿಯಾಗಿ ಅನ್ನುವ ಕಾರಣಕ್ಕಾಗಿ ಟಾಸ್ಕ್ ಕೊಟ್ಟಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಜಿಲ್ಲಾ ಖಜಾನೆ ಅಧಿಕಾರಿ ಸರಕಾರಿ ನೌಕರರು ಲಸಿಕೆ ಪಡೆದಿರುವುದನ್ನು ದೃಢಪಡಿಸಿದ ಬಳಿಕವೇ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.
The order said salaries of government employees will not be disbursed if they fail to get vaccinated till July 31. The salaries of employees for July will be credited only after producing the vaccination certificate, a district official said.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm