ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm