ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm