ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm