ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am