ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
25-04-25 10:49 pm
Giridhar Shetty, Mangalore Correspondent
Bhatkal News, Pakistani Origin Mangalore: ಭಟ್...
25-04-25 07:43 pm
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm