ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm