ಬ್ರೇಕಿಂಗ್ ನ್ಯೂಸ್
26-06-21 12:46 pm Headline Karnataka News Network ದೇಶ - ವಿದೇಶ
ರಾಯಗಢ, ಜೂನ್ 26: ವ್ಯಾಕ್ಸಿನ್ ಕಾರಣದಿಂದ ಕುವೈಟಿಗೆ ತೆರಳಲು ವೀಸಾ ಸಿಗಲಿಲ್ಲ ಎಂಬ ಚಿಂತೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಿರಾಜ್ ಮಾಪ್ಕರ್ ಎಂದು ಗುರುತಿಸಲಾಗಿದೆ.
ಕುವೈಟಿನಲ್ಲಿ ತೈಲ ಕಂಪನಿಯಲ್ಲಿ ಕೆಲಸಕ್ಕಿದ್ದ 45 ವರ್ಷದ ಸಿರಾಜ್ ಮಾಪ್ಕರ್ ಕಳೆದ ಮಾರ್ಚ್ ತಿಂಗಳಲ್ಲಿ ರಜೆಯ ನಿಮಿತ್ತ ಊರಿಗೆ ಬಂದಿದ್ದರು. ಬಳಿಕ ಕೋವಿಡ್ ಲಾಕ್ಡೌನ್ ಕಾರಣದಿಂದ ಇಲ್ಲೇ ಉಳಿದುಕೊಂಡಿದ್ದರು. ಕುವೈಟಿಗೆ ಮರಳುವ ಕಾರಣದಿಂದ ಬೇಗನೆ ವ್ಯಾಕ್ಸಿನ್ ಹಾಕಿಸಿಕೊಂಡಿದ್ದರು. ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದ ಸಿರಾಜ್ ಗೆ ಎರಡು ಡೋಸ್ ಕೂಡ ಆಗಿತ್ತು. ಆದರೆ, ಜೂನ್ ಆರಂಭದಲ್ಲಿ ಕುವೈಟಿಗೆ ಮರಳಲು ವೀಸಾಗೆ ಅರ್ಜಿ ಸಲ್ಲಿಸಿದಾಗ, ಕುವೈಟಿನಿಂದ ನಿರಾಕರಣೆ ಆಗಿತ್ತು.
ಕುವೈಟ್ ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ಇಲ್ಲದಿರುವುದರಿಂದ ವೀಸಾ ನಿರಾಕರಣೆ ಆಗಿತ್ತು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಸಿರಾಜ್, ತಾನಿನ್ನು ಕುವೈಟ್ ದೇಶಕ್ಕೆ ಹೋಗಲು ಸಾಧ್ಯವಾಗಲ್ಲ ಎಂದು ಚಿಂತೆಗೆ ಒಳಗಾಗಿದ್ದರು. ಅಲ್ಲದೆ, ಕುವೈಟಿಗೆ ತೆರಳಿ ತೀರಿಸುತ್ತೇನೆಂದು ಸಾಲವನ್ನೂ ಮಾಡಿಕೊಂಡಿದ್ದರು ಎಂದು ಸಿರಾಜ್ ಕುಟುಂಬಸ್ಥರು ತಿಳಿಸಿದ್ದಾರೆ.
ಕುವೈಟಿಗೆ ಬೇಗ ಹೋಗಬೇಕೆಂದು ಎರಡೂ ಡೋಸನ್ನು ಆದಷ್ಟುವ ಬೇಗ ಪಡೆದಿದ್ದರು. ಆದರೆ, ಇತ್ತೀಚೆಗೆ ಕೋವ್ಯಾಕ್ಸಿನ್ ಲಸಿಕೆ ಕುವೈಟಿನಲ್ಲಿ ಮಾನ್ಯತೆ ಇಲ್ಲವೆಂದು ಗೊತ್ತಾಗಿತ್ತು. ಆನಂತರ ಸಿರಾಜ್ ತೀವ್ರ ಚಿಂತೆಗೆ ಒಳಗಾಗಿದ್ದರು ಎಂದು ಅವರ ಸೋದರ ನಾಸಿರ್ ಹೇಳಿದ್ದಾರೆ.
Unable to fly back to Kuwait from Maharashtra, a man of Indian origin allegedly hanged himself to death. The man was unable to return to Kuwait as the COVID-19 vaccine he had taken is not valid in the Gulf country. The 45-year-old man took his life at his residence in Mahad city in Raigad district.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm