ಬ್ರೇಕಿಂಗ್ ನ್ಯೂಸ್
27-06-21 05:07 pm Headline Karnataka News Network ದೇಶ - ವಿದೇಶ
Photo credits : Dr Shyam Vishwanathan Pillai and Dr Jasna Jamal. (Photo source: Facebook/LinkedIn)
ದುಬೈ, ಜೂನ್ 27: ಕೇರಳ ಮೂಲದ ಇಬ್ಬರು ಆಯುರ್ವೇದ ವೈದ್ಯರಿಗೆ ಯುಎಇ ದೇಶದ ಗೋಲ್ಡನ್ ವೀಸಾ ದೊರೆತಿದೆ. ಡಾ.ಶ್ಯಾಮ ವಿಶ್ವನಾಥನ್ ಪಿಳ್ಳೆ ಮತ್ತು ಡಾ.ಜಸ್ನಾ ಜಮಾಲ್ ಇಂತಹ ಅವಕಾಶ ಪಡೆದವರು. ಇಬ್ಬರೂ ಕೇರಳದವರು ಎನ್ನುವುದು ಗಮನಾರ್ಹ ಸಂಗತಿ.
ವಿಶ್ವನಾಥನ್ ಕೇರಳದ ಕೊಲ್ಲಂ ಜಿಲ್ಲೆಯ ಮೂಲದವರು. 2001ರಲ್ಲಿ ದುಬೈಗೆ ತೆರಳಿದ್ದು ಅಲ್ಲಿಯೇ ವೈದ್ಯಕೀಯ ವೃತ್ತಿ ನಡೆಸುತ್ತಿದ್ದರು. ಪ್ರಸ್ತುತ ಅಬುಧಾಬಿಯಲ್ಲಿರುವ ವೈದ್ಯಶಾಲಾ ಸಂಸ್ಥೆಯಲ್ಲಿ ಸಿಇಒ ಆಗಿದ್ದಾರೆ.
ಜಸ್ನಾ ಜಮಾಲ್ ದುಬೈನ ಅಲ್ ಮಮ್ಜಾರ್ನಲ್ಲಿ ವಾಸಿಸುತ್ತಿದ್ದಾರೆ. ಮೂಲತಃ ಕೇರಳದ ತ್ರಿಶ್ಶೂರ್ ಜಿಲ್ಲೆಯವರು. 12 ವರ್ಷಗಳ ಹಿಂದೆಯೇ ಆಕೆ ಯುಎಇಗೆ ತೆರಳಿ ವಾಸವಿದ್ದರು. ಗೋಲ್ಡನ್ ವೀಸಾ ಹೊಂದಿರುವವರು ಆ ದೇಶದಲ್ಲಿ ವಾಸ ಮಾಡಬಹುದು, ಕೆಲಸ ಮಾಡಬಹುದು, ಓದಬಹುದು, ಹಾಗೆಯೇ ತಮ್ಮ ಉದ್ಯಮಗಳ ಮಾಲಿಕತ್ವವನ್ನೂ ಹೊಂದಬಹುದು. ಈ ವೀಸಾ ಸಹಜವಾಗಿ ನವೀಕರಣಗೊಳ್ಳುತ್ತದೆ.
Two Kerala-based Ayurvedic doctors joined the list of Indians who have received the UAE'S coveted Golden Visa, according to a report in Khaleej Times. Dr Shyam Vishwanathan Pillai and Dr Jasna Jamal were granted Golden Visas by the UAE's Federal Authority for Identity and Citizenship (ICA).
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am