ಬ್ರೇಕಿಂಗ್ ನ್ಯೂಸ್
29-06-21 12:36 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜೂನ್ 29: ಭಾರತೀಯ ವಾಯುಸೇನೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋನ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ವಹಿಸಿದೆ.
ಜೂನ್ 27ರ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.





"ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ," ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಸಿದ್ದರು. ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ಗೊತ್ತಾಗಿದ್ದು, ಈ ಡ್ರೋನ್ ದಾಳಿ ಹಿಂದೆ ಪಾಕಿಸ್ತಾನ ಉಗ್ರ ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.
ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟವು ಭಾರತೀಯ ಭದ್ರತೆಗೊಂದು ಸವಾಲು ಎನ್ನುವಂತಿದೆ. ಸರ್ಕಾರದ ಭದ್ರತಾ ನಿಯೋಜನೆಯನ್ನೇ ಅದು ಪ್ರಶ್ನೆ ಮಾಡುವ ಮಟ್ಟಿಗಿದೆ. "ಡ್ರೋನ್ ಮೂಲಕ ಸ್ಫೋಟಕವನ್ನು ಭಾರತೀಯ ವಾಯುನೆಲೆ ನಿಯಂತ್ರಣದ ವಿಮಾನ ನಿಲ್ದಾಣದಲ್ಲಿ ಹಾಕಲಾಗುತ್ತದೆ ಎಂದರೆ ನಮ್ಮ ಭದ್ರತಾ ವ್ಯವಸ್ಥೆ ಬಗ್ಗೆ ಮರುಪರಿಶೀಲನೆ ಮಾಡಿಕೊಳ್ಳಬೇಕಾಗುತ್ತದೆ," ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ದೀಪೇಂದ್ರ ಸಿಂಗ್ ಹೂಡಾ ಹೇಳಿದ್ದಾರೆ.
The government on Tuesday, June 29, 2021, handed over the probe into the drone attack on the Jammu air force station to the National Investigation Agency (NIA).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm